ಬ್ರೇಕಿಂಗ್ ನ್ಯೂಸ್
24-08-22 04:15 pm Bangalore Correspondent ಕ್ರೈಂ
ಬೆಂಗಳೂರು, ಆ 24: ನಕಲಿ ಡಿಗ್ರಿ ಹಾಗೂ ಪಿಯುಸಿ ಮಾರ್ಕ್ಸ್ ಕಾರ್ಡ್ಗಳನ್ನು ತಯಾರಿಸಿ ಮಾರಾಟ ಮಾಡ್ತಿದ್ದ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಶೇಷಾದ್ರಿಪುರಂ ಪೊಲೀಸರು ಅಯೂಬ್ ಪಾಷ ಅಲಿಯಾಸ್ ಅಯೂಬ್ ಹಾಗೂ ಖಲೀಲ್ ವುಲ್ಲಾ ಬೇಗ್ ಅಲಿಯಾಸ್ ಖಲೀಲ್ ಎಂಬಾತರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಫೇಕ್ ಸರ್ಟಿಫಿಕೇಟ್ ಗಳನ್ನು ತಯಾರಿಸಿ 20 ಸಾವಿರ, 30 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. 10ನೇ ತರಗತಿ, ಪಿಯುಸಿ ಹಾಗೂ ಡಿಗ್ರಿಯ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುತ್ತಿದ್ದರು. ಯಾರಿಗೆ ಅವಶ್ಯಕತೆ ಇರುತ್ತದೋ ಅಂತಹವರಿಗೆ ಅಸಲಿ ತಲೆ ಮೇಲೆ ಹೊಡೆದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸದ್ಯ 6 ಜನ ಮಾರ್ಕ್ ಕಾರ್ಡ್ಗಳನ್ನು ಪಡೆದಿರುವ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರದ ಈ ಆರೋಪಿಗಳು ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದರು. 2003ರಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಕೇಸ್ ದಾಖಲಾಗಿತ್ತು.
ಸ್ಥಳೀಯ ಹುಡುಗರ ಮೂಲಕ ನಕಲಿ ದಾಖಲೆಗಳನ್ನು ಆರೋಪಿ ಖಲೀಲ್ ವುಲ್ಲಾ ಮಾರಾಟ ಮಾಡುತ್ತಿದ್ದ. ಸದ್ಯ ಇಬ್ಬರು ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತದ್ದಾರೆ. ಬಂಧಿತ ಆರೋಪಿಗಳಿಂದ 38 ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಸಹ ಕೈಗೊಂಡಿದ್ದಾರೆ.
Bangalore Fake Degree and Puc marks card for 20 thousand, two arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am