ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm