ಬ್ರೇಕಿಂಗ್ ನ್ಯೂಸ್
26-08-22 05:14 pm Bangalore Correspondent ಕ್ರೈಂ
ಬೆಂಗಳೂರು, ಆ 26: ವಿದೇಶ ಹಾಗೂ ನೆರೆ ರಾಜ್ಯಗಳಿಂದ ಪಾರ್ಟಿ ಡ್ರಗ್ಸ್ಗಳನ್ನು ತರಿಸಿಕೊಂಡು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೇರಳ ಮೂಲದ ಯುವಕರಿಗೆ ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ದೇಶದ ಒಬಿನಾ ಪ್ರಾಮೀಸ್ ವಿಕ್ಟರ್(35), ಒಸಾಸ್ ಮೊಸೆಸ್(30) ಮತ್ತು ಯುಜೋಚುಕುವಾ ಮಾರ್ಕ್ಮೌರ್ಸೆ (40) ಬಂಧಿತರು. ಆರೋಪಿಗಳಿಂದ 60 ಲಕ್ಷ ರೂ. ಮೌಲ್ಯದ 561 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 3 ಮೊಬೈಲ್ ಜಪ್ತಿ ಮಾಡಲಾಗಿದೆ.
ಆರೋಪಿಗಳು ವ್ಯವಹಾರ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ಇದೀಗ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದಾರೆ. ಅಲ್ಲದೆ, ವಿದೇಶ ಹಾಗೂ ನೆರೆ ರಾಜ್ಯಗಳಲ್ಲಿ ವಾಸವಾಗಿರುವ ತಮ್ಮ ದೇಶದ ಪ್ರಜೆಗಳ ಮೂಲಕ ಪಾರ್ಟಿ ಡ್ರಗ್ಸ್ ಎಂದೆ ಹೇಳಲಾಗದ ಎಂಡಿಎಂಎ ಕ್ರಿಸ್ಟಲ್ಗಳನ್ನು ತರಿಸಿಕೊಂಡು ಇಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಕೇರಳ ಮೂಲದ ಯುವಕರಿಗೆ ಡ್ಸಗ್ಸ್ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.
Three Nigerians arrested by ccb police for drug supply to school and college students in Bangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm