ಬ್ರೇಕಿಂಗ್ ನ್ಯೂಸ್
26-08-22 05:14 pm Bangalore Correspondent ಕ್ರೈಂ
ಬೆಂಗಳೂರು, ಆ 26: ವಿದೇಶ ಹಾಗೂ ನೆರೆ ರಾಜ್ಯಗಳಿಂದ ಪಾರ್ಟಿ ಡ್ರಗ್ಸ್ಗಳನ್ನು ತರಿಸಿಕೊಂಡು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೇರಳ ಮೂಲದ ಯುವಕರಿಗೆ ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ದೇಶದ ಒಬಿನಾ ಪ್ರಾಮೀಸ್ ವಿಕ್ಟರ್(35), ಒಸಾಸ್ ಮೊಸೆಸ್(30) ಮತ್ತು ಯುಜೋಚುಕುವಾ ಮಾರ್ಕ್ಮೌರ್ಸೆ (40) ಬಂಧಿತರು. ಆರೋಪಿಗಳಿಂದ 60 ಲಕ್ಷ ರೂ. ಮೌಲ್ಯದ 561 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 3 ಮೊಬೈಲ್ ಜಪ್ತಿ ಮಾಡಲಾಗಿದೆ.
ಆರೋಪಿಗಳು ವ್ಯವಹಾರ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ಇದೀಗ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದಾರೆ. ಅಲ್ಲದೆ, ವಿದೇಶ ಹಾಗೂ ನೆರೆ ರಾಜ್ಯಗಳಲ್ಲಿ ವಾಸವಾಗಿರುವ ತಮ್ಮ ದೇಶದ ಪ್ರಜೆಗಳ ಮೂಲಕ ಪಾರ್ಟಿ ಡ್ರಗ್ಸ್ ಎಂದೆ ಹೇಳಲಾಗದ ಎಂಡಿಎಂಎ ಕ್ರಿಸ್ಟಲ್ಗಳನ್ನು ತರಿಸಿಕೊಂಡು ಇಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಕೇರಳ ಮೂಲದ ಯುವಕರಿಗೆ ಡ್ಸಗ್ಸ್ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.
Three Nigerians arrested by ccb police for drug supply to school and college students in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am