ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm