ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm