ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am