ಬ್ರೇಕಿಂಗ್ ನ್ಯೂಸ್
06-10-20 06:18 pm Headline Karnataka News Network ಕ್ರೈಂ
ಕೊಚ್ಚಿ, ಅಕ್ಟೋಬರ್ 6: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳಾದ ಫೈಸಲ್ ಫರೀದ್ ಮತ್ತು ರಾಬಿನ್ಸ್ ಹಮೀದ್ ಎಂಬಿಬ್ಬರನ್ನು ದುಬೈನಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಕೋರ್ಟ್ ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಎನ್ಐಎ ತಂಡ ಈ ಮಾಹಿತಿ ನೀಡಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಸಂಚುಕೋರರು ಫರೀದ್ ಮತ್ತು ರಾಬಿನ್ಸ್ ಎಂದು ಎನ್ಐಎ ಹೇಳಿದೆ. ಫೈಸಲ್ ಫರೀದ್, ರಾಬಿನ್ಸ್ ಹಮೀದ್, ಸಿದ್ದಿಕ್ ಅಕ್ಬರ್, ಅಹ್ಮದ್ ಕುಟ್ಟಿ, ರತೀಶ್, ಮೊಹಮ್ಮದ್ ಶಮೀರ್ ಎಂಬ ಆರು ಮಂದಿಯ ವಿರುದ್ಧ ಇಂಟರ್ ಪೋಲ್ ಮೂಲಕ ಬ್ಲು ಕಾರ್ನರ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊಹಮ್ಮದ್ ಶಮೀರ್ ಮತ್ತು ಕೆ.ಟಿ.ರಮೀಸ್ ಎಂಬಿಬ್ಬರು ಚಿನ ಕಳ್ಳಸಾಗಣೆ ಪ್ರಕರಣದ ಮಾಸ್ಟರ್ ಮೈಂಡ್ ಗಳು ಎಂದು ಎನ್ಐಎ ಹೇಳಿದೆ.
ಈ ಮಧ್ಯೆ, ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮೊದಲಿಗೆ ಬಂಧಿತಳಾಗಿದ್ದ ಸ್ವಪ್ನಾ ಸುರೇಶ್ ಗೆ ಜಾಮೀನು ಲಭಿಸಿದೆ. ಕೊಚ್ಚಿಯಲ್ಲಿರುವ ಆರ್ಥಿಕ ಅಪರಾಧ ನ್ಯಾಯಾಲಯ ಈ ಜಾಮೀನು ಮಂಜೂರು ಮಾಡಿದೆ. ಕಸ್ಟಮ್ಸ್ ಅಧಿಕಾರಿಗಳು 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am