ಬ್ರೇಕಿಂಗ್ ನ್ಯೂಸ್
06-10-20 06:18 pm Headline Karnataka News Network ಕ್ರೈಂ
ಕೊಚ್ಚಿ, ಅಕ್ಟೋಬರ್ 6: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳಾದ ಫೈಸಲ್ ಫರೀದ್ ಮತ್ತು ರಾಬಿನ್ಸ್ ಹಮೀದ್ ಎಂಬಿಬ್ಬರನ್ನು ದುಬೈನಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಕೋರ್ಟ್ ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಎನ್ಐಎ ತಂಡ ಈ ಮಾಹಿತಿ ನೀಡಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಸಂಚುಕೋರರು ಫರೀದ್ ಮತ್ತು ರಾಬಿನ್ಸ್ ಎಂದು ಎನ್ಐಎ ಹೇಳಿದೆ. ಫೈಸಲ್ ಫರೀದ್, ರಾಬಿನ್ಸ್ ಹಮೀದ್, ಸಿದ್ದಿಕ್ ಅಕ್ಬರ್, ಅಹ್ಮದ್ ಕುಟ್ಟಿ, ರತೀಶ್, ಮೊಹಮ್ಮದ್ ಶಮೀರ್ ಎಂಬ ಆರು ಮಂದಿಯ ವಿರುದ್ಧ ಇಂಟರ್ ಪೋಲ್ ಮೂಲಕ ಬ್ಲು ಕಾರ್ನರ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊಹಮ್ಮದ್ ಶಮೀರ್ ಮತ್ತು ಕೆ.ಟಿ.ರಮೀಸ್ ಎಂಬಿಬ್ಬರು ಚಿನ ಕಳ್ಳಸಾಗಣೆ ಪ್ರಕರಣದ ಮಾಸ್ಟರ್ ಮೈಂಡ್ ಗಳು ಎಂದು ಎನ್ಐಎ ಹೇಳಿದೆ.
ಈ ಮಧ್ಯೆ, ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮೊದಲಿಗೆ ಬಂಧಿತಳಾಗಿದ್ದ ಸ್ವಪ್ನಾ ಸುರೇಶ್ ಗೆ ಜಾಮೀನು ಲಭಿಸಿದೆ. ಕೊಚ್ಚಿಯಲ್ಲಿರುವ ಆರ್ಥಿಕ ಅಪರಾಧ ನ್ಯಾಯಾಲಯ ಈ ಜಾಮೀನು ಮಂಜೂರು ಮಾಡಿದೆ. ಕಸ್ಟಮ್ಸ್ ಅಧಿಕಾರಿಗಳು 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm