ಬ್ರೇಕಿಂಗ್ ನ್ಯೂಸ್
06-10-20 06:18 pm Headline Karnataka News Network ಕ್ರೈಂ
ಕೊಚ್ಚಿ, ಅಕ್ಟೋಬರ್ 6: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳಾದ ಫೈಸಲ್ ಫರೀದ್ ಮತ್ತು ರಾಬಿನ್ಸ್ ಹಮೀದ್ ಎಂಬಿಬ್ಬರನ್ನು ದುಬೈನಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಕೋರ್ಟ್ ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಎನ್ಐಎ ತಂಡ ಈ ಮಾಹಿತಿ ನೀಡಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಸಂಚುಕೋರರು ಫರೀದ್ ಮತ್ತು ರಾಬಿನ್ಸ್ ಎಂದು ಎನ್ಐಎ ಹೇಳಿದೆ. ಫೈಸಲ್ ಫರೀದ್, ರಾಬಿನ್ಸ್ ಹಮೀದ್, ಸಿದ್ದಿಕ್ ಅಕ್ಬರ್, ಅಹ್ಮದ್ ಕುಟ್ಟಿ, ರತೀಶ್, ಮೊಹಮ್ಮದ್ ಶಮೀರ್ ಎಂಬ ಆರು ಮಂದಿಯ ವಿರುದ್ಧ ಇಂಟರ್ ಪೋಲ್ ಮೂಲಕ ಬ್ಲು ಕಾರ್ನರ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊಹಮ್ಮದ್ ಶಮೀರ್ ಮತ್ತು ಕೆ.ಟಿ.ರಮೀಸ್ ಎಂಬಿಬ್ಬರು ಚಿನ ಕಳ್ಳಸಾಗಣೆ ಪ್ರಕರಣದ ಮಾಸ್ಟರ್ ಮೈಂಡ್ ಗಳು ಎಂದು ಎನ್ಐಎ ಹೇಳಿದೆ.
ಈ ಮಧ್ಯೆ, ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮೊದಲಿಗೆ ಬಂಧಿತಳಾಗಿದ್ದ ಸ್ವಪ್ನಾ ಸುರೇಶ್ ಗೆ ಜಾಮೀನು ಲಭಿಸಿದೆ. ಕೊಚ್ಚಿಯಲ್ಲಿರುವ ಆರ್ಥಿಕ ಅಪರಾಧ ನ್ಯಾಯಾಲಯ ಈ ಜಾಮೀನು ಮಂಜೂರು ಮಾಡಿದೆ. ಕಸ್ಟಮ್ಸ್ ಅಧಿಕಾರಿಗಳು 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm