ಬ್ರೇಕಿಂಗ್ ನ್ಯೂಸ್
31-08-22 12:27 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 31: ನಿರ್ಜನ ಪ್ರದೇಶದ ಗುಡ್ಡದಲ್ಲಿ ಜೊತೆಗಿದ್ದ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಹಲ್ಲೆ ನಡೆಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನವರಾಗಿದ್ದು ಸುಳ್ಯದ ಗುಡ್ಡದಲ್ಲಿ ಜೊತೆಯಾಗಿ ಪತ್ತೆಯಾಗಿದ್ದಾರೆ. ಇದನ್ನು ನೋಡಿದ ಬೇರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಿಂದೆಯೂ ವಿದ್ಯಾರ್ಥಿನಿ ಜೊತೆಗೆ ಯುವಕ ಇದ್ದುದನ್ನು ನೋಡಿ ವಿದ್ಯಾರ್ಥಿಗಳು ಆಕ್ಷೇಪಿಸಿದ್ದರು ಎನ್ನಲಾಗಿದೆ. ಬೆನ್ನಿಗೆ ಬಾಸುಂಡೆ ಬರುವ ರೀತಿ ಹೊಡೆದಿರುವ ಫೋಟೊ ವೈರಲ್ ಆಗಿದೆ.



ಹಲ್ಲೆ ನಡೆಸಿದ ಏಳು ಮಂದಿಯ ತಂಡದ ವಿರುದ್ಧ ಸುಳ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ಮಹಮ್ಮದ್ ಸನೀಫ್ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕ - ಯುವತಿ ಇಬ್ಬರು ಕೂಡ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಅಪ್ರಾಪ್ತರಾಗಿದ್ದಾರೆ.
A boy, student of first grade college at Kodialbail of Kasaba village in the taluk, was beaten by students belonging to a different community objecting to his friendship with a girl from Hindu community. Mohammed Sanif (19), a resident of Paichar house of Jalsoor village is the victim of this incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am