ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm