ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm