ಬ್ರೇಕಿಂಗ್ ನ್ಯೂಸ್
06-09-22 08:40 pm Mangalore Correspondent ಕ್ರೈಂ
ಮಂಗಳೂರು, ಸೆ.6: ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಮಹಿಳೆಯನ್ನು ಹಿಪ್ನೊಟೈಸ್ ರೀತಿ ಮಂಕು ಮರುಳು ಮಾಡಿ 130 ಗ್ರಾಮ್ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾದ ಘಟನೆ ನಗರದ ಬಂದರು ಠಾಣೆ ಬಳಿಯ ಜೈನ ಮಂದಿರದ ಬಳಿ ನಡೆದಿದೆ.
ಸೆ.5ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅಪರಿಚಿತ ಯುವಕನೊಬ್ಬ ಜೈನ ಮಂದಿರದ ಹಿಂಭಾಗದ ಟಿಟಿ ರೋಡ್ ನಲ್ಲಿರುವ ಮನೆಯೊಂದಕ್ಕೆ ಬಂದಿದ್ದು ಎರಡು ಸಾವಿರದ ನೋಟು ತೋರಿಸಿ ಚಿಲ್ಲರೆ ಇದೆಯಾ ಎಂದು ಮಹಿಳೆಯಲ್ಲಿ ಕೇಳಿದ್ದಾನೆ. ಮಹಿಳೆ ಮನೆಯ ಒಳಗೆ ಬ್ಯಾಗ್ ನಲ್ಲಿ ತಡಕಾಡುತ್ತಿದ್ದು, ಚಿಲ್ಲರೆ ಹುಡುಕಿ ಕೊಡಲು ಮುಂದಾಗಿದ್ದಾರೆ. ಅದೇ ವೇಳೆ, ಬ್ಯಾಗಿನಲ್ಲಿದ್ದ ಚಿನ್ನಾಭರಣ ತೆಗೆದಿಟ್ಟು ನೋಟುಗಳನ್ನು ಎಣಿಸುತ್ತಿದ್ದಾಗಲೇ ಮಾತುಗಳಿಂದಲೇ ಎಚ್ಚರ ತಪ್ಪುವಂತೆ ಮಾಡಿದ್ದು, ಬ್ಯಾಗನ್ನು ಕೇಳಿ ಪಡೆದಿದ್ದಾನೆ.
ಆನಂತರ, ಬ್ಯಾಗನ್ನು ಪಡೆದ ಯುವಕ ಚಿನ್ನಾಭರಣಗಳ ಸಹಿತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೆಲವು ನಿಮಿಷಗಳು ಕಳೆಯುತ್ತಿದ್ದಂತೆ ಮಹಿಳೆಗೆ ಎಚ್ಚರವಾದಂತಾಗಿದ್ದು, ಅಷ್ಟರಲ್ಲಿ ಯುವಕ ನಾಪತ್ತೆಯಾಗಿದ್ದ. ಬ್ಯಾಗಿನಲ್ಲಿ ಕರಿಮಣಿ ಸರ, ಉಂಗುರ ಸೇರಿದಂತೆ 130 ಗ್ರಾಮ್ ಬಂಗಾರ ಇತ್ತು. ಕೂಡಲೇ ತನ್ನ ಗಂಡನಿಗೆ ಮಹಿಳೆ ಮಾಹಿತಿ ನೀಡಿದ್ದು, ಆಗಿರುವ ವಿಚಾರ ತಿಳಿಸಿದ್ದಾರೆ. ಯುವಕ ಫೇಸ್ ಮಾಸ್ಕ್ ಹಾಕ್ಕೊಂಡಿದ್ದ. ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಈ ಬಗ್ಗೆ ಮಹಿಳೆ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
In a bizarre incident that is reported from the city on Monday, September 5, a man took a handbag containing 130 grams of gold from the hands of the woman itself by reportedly hypnotising her.A stranger entered the house of a woman living on TT Road behind Jain temple under the limits of city north police station at around 9.15 am and asked change for Rs 2,000 currency note. Later, he asked the woman where she keeps the gold. The woman showed the cupboard where she had kept the gold.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm