ಬ್ರೇಕಿಂಗ್ ನ್ಯೂಸ್
06-09-22 08:40 pm Mangalore Correspondent ಕ್ರೈಂ
ಮಂಗಳೂರು, ಸೆ.6: ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಮಹಿಳೆಯನ್ನು ಹಿಪ್ನೊಟೈಸ್ ರೀತಿ ಮಂಕು ಮರುಳು ಮಾಡಿ 130 ಗ್ರಾಮ್ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾದ ಘಟನೆ ನಗರದ ಬಂದರು ಠಾಣೆ ಬಳಿಯ ಜೈನ ಮಂದಿರದ ಬಳಿ ನಡೆದಿದೆ.
ಸೆ.5ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅಪರಿಚಿತ ಯುವಕನೊಬ್ಬ ಜೈನ ಮಂದಿರದ ಹಿಂಭಾಗದ ಟಿಟಿ ರೋಡ್ ನಲ್ಲಿರುವ ಮನೆಯೊಂದಕ್ಕೆ ಬಂದಿದ್ದು ಎರಡು ಸಾವಿರದ ನೋಟು ತೋರಿಸಿ ಚಿಲ್ಲರೆ ಇದೆಯಾ ಎಂದು ಮಹಿಳೆಯಲ್ಲಿ ಕೇಳಿದ್ದಾನೆ. ಮಹಿಳೆ ಮನೆಯ ಒಳಗೆ ಬ್ಯಾಗ್ ನಲ್ಲಿ ತಡಕಾಡುತ್ತಿದ್ದು, ಚಿಲ್ಲರೆ ಹುಡುಕಿ ಕೊಡಲು ಮುಂದಾಗಿದ್ದಾರೆ. ಅದೇ ವೇಳೆ, ಬ್ಯಾಗಿನಲ್ಲಿದ್ದ ಚಿನ್ನಾಭರಣ ತೆಗೆದಿಟ್ಟು ನೋಟುಗಳನ್ನು ಎಣಿಸುತ್ತಿದ್ದಾಗಲೇ ಮಾತುಗಳಿಂದಲೇ ಎಚ್ಚರ ತಪ್ಪುವಂತೆ ಮಾಡಿದ್ದು, ಬ್ಯಾಗನ್ನು ಕೇಳಿ ಪಡೆದಿದ್ದಾನೆ.
ಆನಂತರ, ಬ್ಯಾಗನ್ನು ಪಡೆದ ಯುವಕ ಚಿನ್ನಾಭರಣಗಳ ಸಹಿತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೆಲವು ನಿಮಿಷಗಳು ಕಳೆಯುತ್ತಿದ್ದಂತೆ ಮಹಿಳೆಗೆ ಎಚ್ಚರವಾದಂತಾಗಿದ್ದು, ಅಷ್ಟರಲ್ಲಿ ಯುವಕ ನಾಪತ್ತೆಯಾಗಿದ್ದ. ಬ್ಯಾಗಿನಲ್ಲಿ ಕರಿಮಣಿ ಸರ, ಉಂಗುರ ಸೇರಿದಂತೆ 130 ಗ್ರಾಮ್ ಬಂಗಾರ ಇತ್ತು. ಕೂಡಲೇ ತನ್ನ ಗಂಡನಿಗೆ ಮಹಿಳೆ ಮಾಹಿತಿ ನೀಡಿದ್ದು, ಆಗಿರುವ ವಿಚಾರ ತಿಳಿಸಿದ್ದಾರೆ. ಯುವಕ ಫೇಸ್ ಮಾಸ್ಕ್ ಹಾಕ್ಕೊಂಡಿದ್ದ. ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಈ ಬಗ್ಗೆ ಮಹಿಳೆ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
In a bizarre incident that is reported from the city on Monday, September 5, a man took a handbag containing 130 grams of gold from the hands of the woman itself by reportedly hypnotising her.A stranger entered the house of a woman living on TT Road behind Jain temple under the limits of city north police station at around 9.15 am and asked change for Rs 2,000 currency note. Later, he asked the woman where she keeps the gold. The woman showed the cupboard where she had kept the gold.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am