ಬ್ರೇಕಿಂಗ್ ನ್ಯೂಸ್
07-10-20 04:52 pm Mangalore Correspondent ಕ್ರೈಂ
ಬಂಟ್ವಾಳ, ಅಕ್ಟೋಬರ್ 07: ಮನೆಯ ಬೀಗ ಮುರಿದು ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ಮಂಗಳವಾರ ರಾತ್ರಿ ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿ ನಡೆದಿದೆ.
ಸುಲೈಮಾನ್ ಎಂಬವರ ಮನೆಯಿಂದ ಕಳ್ಳತನ ನಡೆದಿದ್ದು, ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣ ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸುಲೈಮಾನ್ ಅವರ ಪುತ್ರಿ ಮಿಶ್ರಿಯಾ ಗಂಡನ ಮನೆಯಿಂದ ಅಮ್ಟೂರಿನ ತಂದೆಯ ಮನೆಗೆ ಬಂದಿದ್ದರು. ಅವರು ತನ್ನ ಜೊತೆಗೆ ತಂದಿದ್ದ ಸುಮಾರು 28 ಪವನ್ ಚಿನ್ನಾಭರಣವನ್ನು ಮನೆಯ ಕಪಾಟಿನಲ್ಲಿ ಇಟ್ಟಿದ್ದರೆನ್ನಲಾಗಿದೆ.

ನಿನ್ನೆ ಮಧ್ಯರಾತ್ರಿ ಮನೆಮಂದಿ ಮಲಗಿದ್ದ ವೇಳೆ ಹಿಂಬಾಗಿಲ ಚಿಲಕ ಮುರಿದು ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಚಿಲಕ ಒಡೆದು ಚಿನ್ನಾಭರಣ ಕಳವುಗೈದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಸುಲೈಮಾನ್ ಎಚ್ಚರಗೊಂಡಿದ್ದು ಮನೆಯ ಹಿಂಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದ್ದು ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ. ಅವಿನಾಶ್ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm