ಬ್ರೇಕಿಂಗ್ ನ್ಯೂಸ್
07-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.7 : ಬೋಳಾರದ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನ ಇಟ್ಟು 13 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಬಗ್ಗೆ ಮೂವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020ರ ಸೆ.12ರಿಂದ 2021ರ ಫೆ.18ರ ನಡುವೆ ರಮ್ ಸೀನಾ, ಅಕ್ತರೀ ಖಾನ್ ಮತ್ತು ಫಿರೋಜ್ ಖಾನ್ ಎಂಬ ಮೂವರು ಸೇರಿ ವಿವಿಧ ಸಂದರ್ಭಗಳಲ್ಲಿ ಒಟ್ಟು 401 ಗ್ರಾಮ್ ಚಿನ್ನಾಭರಣವನ್ನು ಇಟ್ಟು ಹಣ ಸಾಲ ಪಡೆದಿದ್ದಾರೆ. ಅಡಮಾನ ಇಡುವ ಸಂದರ್ಭದಲ್ಲಿ ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಎಂದು ಹೇಳಿದ್ದರು. ಆನಂತರ 2021ರ ಮಾರ್ಚ್ 4ರಂದು ಮಣಪ್ಪುರಂ ಫೈನಾನ್ಸ್ ಕಂಪನಿಯ ವಿಜಿಲೆನ್ಸ್ ವಿಭಾಗವು ಪರಿಶೀಲನೆ ನಡೆಸಿದಾಗ, ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಅಲ್ಲ. ನಕಲಿ ಚಿನ್ನ ಎನ್ನುವುದು ಕಂಡುಬಂದಿದೆ.
ಆಬಳಿಕ ಸಾಲ ತೆಗೆದುಕೊಂಡಿದ್ದ ಮೂವರಿಗೆ ನೋಟೀಸ್ ಮಾಡಿದರೂ, ಸಾಲ ಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ನಕಲಿ ಚಿನ್ನ ಇಟ್ಟು ಮೋಸ ಮಾಡಿದ್ದಾಗಿ ಮಣಪ್ಪುರಂ ಸಂಸ್ಥೆಯ ಏರಿಯಾ ಹೆಡ್ ಬಂಡಿ ಜನಾರ್ದನ ರೆಡ್ಡಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಳಿದರೆ, ಎರಡೂ ಕಡೆಯಿಂದ ದೂರು ಬಂದಿದೆ ಎಂದಿದ್ದಾರೆ. ಇದಕ್ಕೂ ಮೊದಲೇ ಫಿರೋಜ್ ಖಾನ್ ಕಡೆಯವರು ದೂರು ನೀಡಿದ್ದು, ತಮ್ಮ ಚಿನ್ನವನ್ನು ಸಂಸ್ಥೆಯವರೇ ನಕಲಿ ಮಾಡಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಕೋರ್ಟಿನಲ್ಲಿ ದಾವೆ ಹೂಡಿದ್ದು ಈಗ ಸಂಸ್ಥೆಯವರು ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mangalore Fraud by pledging fake gold in Manappuram, case filed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am