ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am