ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm