ಬ್ರೇಕಿಂಗ್ ನ್ಯೂಸ್
11-09-22 12:29 pm HK News Desk ಕ್ರೈಂ
ಉಳ್ಳಾಲ, ಸೆ.11: ಸೋಮೇಶ್ವರ ಸಮುದ್ರ ತೀರದಿಂದ ನಿರಂತರವಾಗಿ ಮರಳು ಕಳ್ಳತನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮರಳು ಕಳ್ಳತನ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಂತಿ ತಡೆ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದಿದ್ದಾರೆ.
ಮರಳು ಕಳ್ಳತನ ತಡೆಯಲು ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಜಿಲ್ಲಾಡಳಿತವು ಇಂಟರ್ನೆಟ್ ಆಧಾರಿತ ಸಿಸಿಟಿವಿ ಗಳನ್ನ ಅಳವಡಿಸಿತ್ತು. ನಿನ್ನೆ ಸೆ.10 ರ ಮುಂಜಾನೆ ನಸುಕಿನ 1ರಿಂದ ಎರಡು ಗಂಟೆ ಸುಮಾರಿಗೆ ಸೋಮೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನ ಟಿಪ್ಪರ್ ಒಂದು ಹಿಮ್ಮುಖವಾಗಿ ಚಲಿಸಿ ಧ್ವಂಸ ಮಾಡಿದೆ. ಮರಳು ಕಳ್ಳರು ಸಿಸಿ ಕ್ಯಾಮೆರಾವನ್ನ ಟಿಪ್ಪರ್ ಮುಖೇನ ಪುಡಿಗೈದ ವೀಡಿಯೋ ಫೂಟೇಜ್ ದಾಖಲಾಗಿದೆ.








ತಿಂಗಳ ಹಿಂದಷ್ಟೆ ತಲಪಾಡಿಯಲ್ಲೂ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನ ಒಂದೇ ದಿವಸದಲ್ಲಿ ಪುಡಿಗೈಯಲಾಗಿತ್ತು. ಮರಳು ಕಳ್ಳತನ ತಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸೋಮೇಶ್ವರ ಸಮುದ್ರ ತೀರದುದ್ದಕ್ಕೂ ಹಾಕಿದ್ದ ತಂತಿ ಬೇಲಿಯನ್ನೂ ಮುರಿದು ಹಾಕಲಾಗಿದೆ. ಉಳ್ಳಾಲ ನಗರಸಭೆ ವ್ಯಾಪ್ತಿಗೆ ಬರುವ ಸೋಮೇಶ್ವರ ಮೂಡಾ ಲೇ ಔಟಲ್ಲಿ ಹಾಕಲಾಗಿದ್ದ ತಂತಿ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೊಳಿಸಿದ್ದಾರೆ.
ಸರಕಾರಿ ಆಸ್ತಿ ನಷ್ಟಗೊಳಿಸಿದ ನಿಶಾಚರಿ ಮರಳು ಕಳ್ಳರ ವಿರುದ್ಧ ಈವರೆಗೂ ದೂರು ದಾಖಲಾಗಿಲ್ಲ. ನೂತನವಾಗಿ ಅಧಿಕಾರ ಸ್ವೀಕರಿಸಿರುವ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಡಿ.ಎ ಅವರು ಸಿಸಿಟಿವಿ ಕ್ಯಾಮೆರಾ ಮತ್ತು ತಂತಿ ತಡೆ ಬೇಲಿ ಧ್ವಂಸದ ಬಗ್ಗೆ ಕಂದಾಯ ನಿರೀಕ್ಷಕರಲ್ಲಿ ಪೊಲೀಸ್ ದೂರು ನೀಡಲು ಸೂಚಿಸಿರುವುದಾಗಿ ಹೇಳಿದ್ದಾರೆ.
Ullal Illegal sand extraction continues in Someshwar Beach, CC camera and fences destroyed by trucks in Mangalore in order to extract sand fearlessly.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am