ಬ್ರೇಕಿಂಗ್ ನ್ಯೂಸ್
11-09-22 12:29 pm HK News Desk ಕ್ರೈಂ
ಉಳ್ಳಾಲ, ಸೆ.11: ಸೋಮೇಶ್ವರ ಸಮುದ್ರ ತೀರದಿಂದ ನಿರಂತರವಾಗಿ ಮರಳು ಕಳ್ಳತನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮರಳು ಕಳ್ಳತನ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಂತಿ ತಡೆ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದಿದ್ದಾರೆ.
ಮರಳು ಕಳ್ಳತನ ತಡೆಯಲು ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಜಿಲ್ಲಾಡಳಿತವು ಇಂಟರ್ನೆಟ್ ಆಧಾರಿತ ಸಿಸಿಟಿವಿ ಗಳನ್ನ ಅಳವಡಿಸಿತ್ತು. ನಿನ್ನೆ ಸೆ.10 ರ ಮುಂಜಾನೆ ನಸುಕಿನ 1ರಿಂದ ಎರಡು ಗಂಟೆ ಸುಮಾರಿಗೆ ಸೋಮೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನ ಟಿಪ್ಪರ್ ಒಂದು ಹಿಮ್ಮುಖವಾಗಿ ಚಲಿಸಿ ಧ್ವಂಸ ಮಾಡಿದೆ. ಮರಳು ಕಳ್ಳರು ಸಿಸಿ ಕ್ಯಾಮೆರಾವನ್ನ ಟಿಪ್ಪರ್ ಮುಖೇನ ಪುಡಿಗೈದ ವೀಡಿಯೋ ಫೂಟೇಜ್ ದಾಖಲಾಗಿದೆ.








ತಿಂಗಳ ಹಿಂದಷ್ಟೆ ತಲಪಾಡಿಯಲ್ಲೂ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನ ಒಂದೇ ದಿವಸದಲ್ಲಿ ಪುಡಿಗೈಯಲಾಗಿತ್ತು. ಮರಳು ಕಳ್ಳತನ ತಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸೋಮೇಶ್ವರ ಸಮುದ್ರ ತೀರದುದ್ದಕ್ಕೂ ಹಾಕಿದ್ದ ತಂತಿ ಬೇಲಿಯನ್ನೂ ಮುರಿದು ಹಾಕಲಾಗಿದೆ. ಉಳ್ಳಾಲ ನಗರಸಭೆ ವ್ಯಾಪ್ತಿಗೆ ಬರುವ ಸೋಮೇಶ್ವರ ಮೂಡಾ ಲೇ ಔಟಲ್ಲಿ ಹಾಕಲಾಗಿದ್ದ ತಂತಿ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೊಳಿಸಿದ್ದಾರೆ.
ಸರಕಾರಿ ಆಸ್ತಿ ನಷ್ಟಗೊಳಿಸಿದ ನಿಶಾಚರಿ ಮರಳು ಕಳ್ಳರ ವಿರುದ್ಧ ಈವರೆಗೂ ದೂರು ದಾಖಲಾಗಿಲ್ಲ. ನೂತನವಾಗಿ ಅಧಿಕಾರ ಸ್ವೀಕರಿಸಿರುವ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಡಿ.ಎ ಅವರು ಸಿಸಿಟಿವಿ ಕ್ಯಾಮೆರಾ ಮತ್ತು ತಂತಿ ತಡೆ ಬೇಲಿ ಧ್ವಂಸದ ಬಗ್ಗೆ ಕಂದಾಯ ನಿರೀಕ್ಷಕರಲ್ಲಿ ಪೊಲೀಸ್ ದೂರು ನೀಡಲು ಸೂಚಿಸಿರುವುದಾಗಿ ಹೇಳಿದ್ದಾರೆ.
Ullal Illegal sand extraction continues in Someshwar Beach, CC camera and fences destroyed by trucks in Mangalore in order to extract sand fearlessly.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm