ಬ್ರೇಕಿಂಗ್ ನ್ಯೂಸ್
12-09-22 11:10 am HK News Desk ಕ್ರೈಂ
ಕಾರವಾರ, ಸೆ.12: ಯಲ್ಲಾಪುರ ಪಟ್ಟಣದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ, ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್ಬಿಐನಲ್ಲಿ ಖಾತೆ ಹೊಂದಿರುವ ತನ್ನ ಪತ್ನಿ ರೇವತಿ ಗೊರ್ರೆಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿ ಬ್ಯಾಂಕಿಗೆ ವಂಚನೆ ಮಾಡಿದ್ದಾನೆ.
ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದಾರೆ. ಆದರೆ ಸದ್ಯ ಆರೋಪಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಈ ಪ್ರಕರಣದಿಂದಾಗಿ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದವರಲ್ಲಿ ಆತಂಕ ಮನೆ ಮಾಡಿದೆ.
A Bank of Baroda staffer has been booked for allegedly transferring money Rs 2.69 crore to his wife's account. Kumar Bonal, 33, an assistant manager, misused his colleague's password and illegally transferred Rs 2.69 crore to his wife Revathi Priyanka Gorre's account with the SBI branch at Chirala in Prakasam district of Andhra Pradesh, between April 4 and September 5. He is now missing, the police complaint said.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm