ಬ್ರೇಕಿಂಗ್ ನ್ಯೂಸ್
13-09-22 11:48 am HK News Desk ಕ್ರೈಂ
ಕಲಬುರಗಿ, ಸೆ.13: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಟ್ಟ ವಸತಿ ಶಾಲೆಯಲ್ಲಿ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣೆ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು ಇಬ್ಬರ ವಿರುದ್ಧ ಹೈಸ್ಕೂಲ್ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಮೈ ಕೈ ಮುಟ್ಟುವುದು ಸೇರಿದಂತೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.


ಇದರ ಬೆನ್ನಲ್ಲೇ ವಿಷಯ ತಿಳಿದು ಸೋಮವಾರ ಸಂಜೆ ವಸತಿ ಶಾಲೆಗೆ ಆಗಮಿಸಿದ್ದ ಪಾಲಕರು, ಕೈಗೆ ಸಿಕ್ಕ ಕಂಪ್ಯೂಟರ್ ಆಪರೇಟರ್ನನ್ನ ಹಿಡಿದು ಥಳಿಸಿದ್ದಾರೆ. ಇಬ್ಬರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪಾಲಕರು ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ ಘಟನೆ ಬಗ್ಗೆ ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಸತಿ ಶಾಲೆ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಆಪರೇಟರ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚೆಗಷ್ಟೇ ಮುರುಘಾ ಮಠದ ಹಾಸ್ಟೆಲ್ ನಲ್ಲಿ ಹೈಸ್ಕೂಲ್ ಮಕ್ಕಳಿಗೆ ಸ್ವಾಮೀಜಿ ಮತ್ತಿತರರು ಲೈಂಗಿಕ ಕಿರುಕುಳ ನೀಡಿದ್ದು ಬೆಳಕಿಗೆ ಬಂದಿತ್ತು. ಇದೀಗ ಸರಕಾರದ ಸಮಾಜ ಕಲ್ಯಾಣ ಇಲಾಖೆ ನಡೆಸುವ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಪ್ರಾಚಾರ್ಯ ಸೇರಿದಂತೆ ಶಾಲಾ ಸಿಬಂದಿಯೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
Kalaburgi Teachers alleged of sexual assault on girls in high school.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am