ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am