ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm