ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm