ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm