ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am