ಬ್ರೇಕಿಂಗ್ ನ್ಯೂಸ್
15-09-22 02:36 pm HK News Desk ಕ್ರೈಂ
ಮಂಡ್ಯ, ಸೆ.15 : ರೋಡ್ ರಾಬರಿ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಗ್ರಾಮಸ್ಥರೇ ಸೇರಿ ಲಾಕ್ ಮಾಡಿ ಇಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ಆಗಂತುಕರು ಕೈಯಲ್ಲಿ ಗನ್ ಹಿಡಿದು ನಸುಕಿನ ವೇಳೆ ಕಾರೊಂದನ್ನ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾರಿನ ಚಾಲಕ ಕಿರುಚುತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ರಾಬರ್ಸ್ ಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಗ್ರಾಮಸ್ಥರು ಸುತ್ತುವರಿಯುತ್ತಿದ್ದಂತೆ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ. ಅವರಲ್ಲಿದ್ದ ಗನ್ ಕಿತ್ತು ಕೊಂಡು ಥಳಿಸಿದ್ದು ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿ ಆಗಿರುವ ಇನ್ನಿಬ್ಬರು ದರೋಡೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಳಗಾವಿ ಮೂಲದ ಚಿನ್ನದ ವ್ಯಾಪಾರಿಗಳು ಕಾರಿನಲ್ಲಿ ಇದ್ದರು ಎನ್ನಲಾಗುತ್ತಿದ್ದು ಆ ಬಗ್ಗೆ ಮಾಹಿತಿ ಹೊಂದಿದ್ದ ದರೋಡೆಕೋರರು ಕಾರು ಅಡ್ಡಗಟ್ಟಿ ದರೋಡೆಗೆ ಪ್ಲಾನ್ ಹಾಕಿದ್ದಾರೆ. ಆದರೆ ಗ್ರಾಮಸ್ಥರು ತಿರುಗಿ ಬಿದ್ದಿದ್ದರಿಂದ ಜೈಲು ಸೇರಿದ್ದಾರೆ.
Robbers hold gun and try to loot, held by villagers and thrashed in Mandya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am