ಬ್ರೇಕಿಂಗ್ ನ್ಯೂಸ್
16-09-22 10:14 pm HK News Desk ಕ್ರೈಂ
ಕಾಸರಗೋಡು, ಸೆ.16: ದಾಖಲೆ ಪತ್ರಗಳಿಲ್ಲದೆ ಅನಧಿಕೃತವಾಗಿ ಬಸ್ಸಿನಲ್ಲಿ 30 ಲಕ್ಷ ರೂಪಾಯಿ ನಗದು ಹಣವನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಮಂಜೇಶ್ವರ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಶರದ್ ದಬಾಡೆ (22) ಬಂಧಿತ ವ್ಯಕ್ತಿ. ಶುಕ್ರವಾರ ಬೆಳಗ್ಗೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಪಾಸಣೆ ನಡೆಸುತ್ತಿದ್ದಾಗ 30 ಲಕ್ಷದ ನಗದು ಹಣ ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯ ಮಂಜೇರಿಯ ಜುವೆಲ್ಲರಿ ಒಂದಕ್ಕೆ ಹಣ ತಲುಪಿಸಲು ತೆರಳುತ್ತಿರುವುದಾಗಿ ವ್ಯಕ್ತಿ ಹೇಳಿಕೊಂಡಿದ್ದಾನೆ.
ಬಟ್ಟೆಯಲ್ಲಿ ಸುತ್ತಿದ್ದ ಚೀಲದಲ್ಲಿ ನಗದಿನ ಕಂತೆ ಪತ್ತೆಯಾಗಿದೆ. 21 ಲಕ್ಷ ರೂಪಾಯಿ 500 ಮುಖಬೆಲೆಯ ನೋಟುಗಳು ಮತ್ತು 9 ಲಕ್ಷ ಎರಡು ಸಾವಿರದ ಪಿಂಕ್ ನೋಟುಗಳನ್ನು ಹೊಂದಿತ್ತು. ಆರೋಪಿ ಶರದ್ ದಬಾಡೆಯನ್ನು ಅಬಕಾರಿ ಅಧಿಕಾರಿಗಳು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ್ದು, ಐಟಿ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆಯಿದೆ. ಮುಂಬೈನಿಂದ ಕೇರಳಕ್ಕೆ ಹವಾಲಾ ಹಣ ಸಾಗಿಸುವ ದಂಧೆ ಇದಾಗಿರಬೇಕು ಎನ್ನುವ ಶಂಕೆ ವ್ಯಕ್ತವಾಗಿದೆ.
A person from Maharashtra who was suspiciously carrying Rs 30 lakhs in money was arrested by the excise division sleuths right here on Friday, September 16.Sharad Dabade (22) was reportedly arrested for carrying an enormous amount of money with out essential proof or paperwork of its origin. The seized money is suspected to be hawala cash being transported.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm