ಬ್ರೇಕಿಂಗ್ ನ್ಯೂಸ್
17-09-22 04:53 pm HK News Desk ಕ್ರೈಂ
ಮೈಸೂರು, ಸೆ.17 : ಪಾರ್ಸೆಲ್ ಇದೆಯೆಂದು ಹೇಳಿ ಮನೆಗೆ ನುಗ್ಗಿದ ಕಳ್ಳರು ಹಾಡಹಗಲೇ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ರಾಮಸ್ವಾಮಿ ಬಡಾವಣೆಯ ಒಂದನೇ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಒಂದನ್ನು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಪಾರ್ಸಲ್ ಬಂದಿದೆ ಎಂದು ಹೇಳಿ ಬಾಗಿಲು ತೆಗೆಯಿಸಿದ್ದಾನೆ. ಈ ವೇಳೆ, ಒಳನುಗ್ಗಿದ ನಾಲ್ಕೈದು ಮಂದಿಯಿದ್ದ ಕಳ್ಳರು ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ.



ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ, ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ, ನೆಕ್ಲೆಸ್ ಹ್ಯಾಂಗಲ್ಸ್, ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಯನ್ನು ದೋಚಿ ಪರಾರಿಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದು ಮಹಿಳೆ ಒಬ್ಬರೇ ಇದ್ದಾಗ ಘಟನೆ ನಡೆದಿದೆ.
ಕಳ್ಳರು ಕನ್ನಡ, ತಮಿಳು, ಹಿಂದಿ ಮಾತನಾಡುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ನಂಜನಗೂಡು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mysuru Robbers tie up home alone woman in the name of giving courier, run with 175 grams of gold.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm