ಬ್ರೇಕಿಂಗ್ ನ್ಯೂಸ್
17-09-22 08:47 pm Mangalore Correspondent ಕ್ರೈಂ
ಮಂಗಳೂರು, ಸೆ.17: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ.
ನಂತೂರು ಬಳಿಯ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎಂದು ಹೇಳಿ ದೈವಸ್ಥಾನದ ಹಿಂಬದಿಗೆ ಕರೆದೊಯ್ದು ಹೊಟ್ಟೆ, ಎಡಕೈ, ಬೆನ್ನಿಗೆ ಚೂರಿಯಿಂದ ತಿವಿದು ಗಾಯಗೊಳಿಸಿದ್ದಾರೆ. ಗಾಯಗೊಂಡ 17 ವರ್ಷದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನ ಗೆಳೆಯನಿಗೆ ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿದ ಬಗ್ಗೆ ಸಮಾಧಾನ ಮಾಡಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ತಿವಿದಿದ್ದಾರೆ ಎಂಬುದಾಗಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮತ್ತು ಹಲ್ಲೆ ನಡೆಸಿದ ವಿದ್ಯಾರ್ಥಿಗಳು 17 ವರ್ಷ ಪ್ರಾಯದವರಾಗಿದ್ದು, ಕಾನೂನು ಸಂಕರ್ಷಕ್ಕೊಳಗಾದ ಬಾಲಕರಾದ ಹಿನ್ನೆಲೆಯಲ್ಲಿ ಅವರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು ಬಾಲ ನ್ಯಾಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Padua College students fight ends in stabbing, two minors produced to juvenile court in Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am