ಬ್ರೇಕಿಂಗ್ ನ್ಯೂಸ್
08-10-20 04:44 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 08: 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡು ಮಾರ್ನಾಡಿನ ಕರುಣಾಕರ - ಸುಶೀಲಾ ದಂಪತಿಯ ಪುತ್ರಿ ಪೂಜಾ (13) ಆತ್ಮಹತ್ಯೆ ಮಾಡಿಕೊಂಡಾಕೆ. ಇತರೇ ಮಕ್ಕಳೊಂದಿಗೆ ಜಗಳವಾಡುತ್ತಿದ್ದ ವೇಳೆ ಅಕ್ಕ ಬುದ್ದಿ ಹೇಳಿ ಬೈದಿದ್ದರು. ಇದರಿಂದ ಸಿಟ್ಟುಗೊಂಡು ಮಾನಸಿಕ ಖಿನ್ನತೆಗೊಳಗಾದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಶಾಲೆಗೆ ರಜೆ ಇದ್ದುದರಿಂದ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ಪೂಜಾಳಿಗೆ ಬುದ್ಧಿ ಹೇಳಿದ್ದರು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಹಿರಿಯಕ್ಕನೂ ಹೇಳಿದ್ದಳು. ಇದರಿಂದ ಚಿಂತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್ನಿಂದ ನೇಣು ಬಿಗಿದು ಕೊಂಡಿದ್ದಾಳೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm