ಬ್ರೇಕಿಂಗ್ ನ್ಯೂಸ್
08-10-20 04:44 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 08: 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡು ಮಾರ್ನಾಡಿನ ಕರುಣಾಕರ - ಸುಶೀಲಾ ದಂಪತಿಯ ಪುತ್ರಿ ಪೂಜಾ (13) ಆತ್ಮಹತ್ಯೆ ಮಾಡಿಕೊಂಡಾಕೆ. ಇತರೇ ಮಕ್ಕಳೊಂದಿಗೆ ಜಗಳವಾಡುತ್ತಿದ್ದ ವೇಳೆ ಅಕ್ಕ ಬುದ್ದಿ ಹೇಳಿ ಬೈದಿದ್ದರು. ಇದರಿಂದ ಸಿಟ್ಟುಗೊಂಡು ಮಾನಸಿಕ ಖಿನ್ನತೆಗೊಳಗಾದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಶಾಲೆಗೆ ರಜೆ ಇದ್ದುದರಿಂದ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ಪೂಜಾಳಿಗೆ ಬುದ್ಧಿ ಹೇಳಿದ್ದರು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಹಿರಿಯಕ್ಕನೂ ಹೇಳಿದ್ದಳು. ಇದರಿಂದ ಚಿಂತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್ನಿಂದ ನೇಣು ಬಿಗಿದು ಕೊಂಡಿದ್ದಾಳೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm