ಬ್ರೇಕಿಂಗ್ ನ್ಯೂಸ್
23-09-22 02:08 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಸೆ.23: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ತಾಲ್ಲೂಕು ಕಚೇರಿಗೆ ದಾಳಿ ನಡೆಸಿದ ವ್ಯಕ್ತಿಯೊಬ್ಬ ಟಿಪ್ ಟಾಪ್ ಆಗಿ ಬಂದು ತಹಶೀಲ್ದಾರ್ ಅವರನ್ನೇ ವಿಚಾರಣೆಗೊಳಪಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಹಸೀಲ್ದಾರ್ ಪೊಲೀಸ್ ದೂರು ನೀಡಿದ್ದಾರೆ.
ಫೈಲ್ ಹಿಡಿದು ಬಂದಿದ್ದ ವ್ಯಕ್ತಿ ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರನ್ನು ವಿಚಾರಣೆ ನಡೆಸಿದ್ದು ಲೋಕಾಯುಕ್ತರ ರೀತಿ ಪೋಸು ನೀಡಿದ್ದ. ಆದರೆ ವ್ಯಕ್ತಿಯ ಚಲನವಲನದಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಲೋಕಾಯುಕ್ತ ಅಧಿಕಾರಿ ಎನ್ನುವ ಬಗ್ಗೆ ಐಡಿ ತೋರಿಸುವಂತೆ ಹೇಳಿದ್ದಾರೆ. ದಾಖಲೆ ಕೇಳುತ್ತಿದ್ದಂತೆ ನಕಲಿ ಅಧಿಕಾರಿ ಹೊರಗೆ ಓಡಿದ್ದು ತಪ್ಪಿಸಿಕೊಂಡಿದ್ದಾನೆ.

ತಹಶೀಲ್ದಾರ್ ಗಣಪತಿ ಶಾಸ್ತ್ರಿ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಫೈಲ್ ನಲ್ಲಿ ಯಾವುದೋ ದಾಖಲೆ ಹಿಡ್ಕೊಂಡು ಬಂದಿದ್ದು ಬೆದರಿಸಿ ಹಣ ವಸೂಲಿಗಾಗಿ ಬಂದಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ಫೈಲ್ ಹಿಡಿದು ಏನೋ ಅಕ್ರಮದ ಬಗ್ಗೆ ದಾಖಲೆ ತೋರಿಸಿ ಬೆದರಿಸುವ ತಂತ್ರ ಮಾಡಿದ್ದ. ಆದರೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ತಹಶೀಲ್ದಾರ್ ಹುದ್ದೆ ಗಿಟ್ಟಿಸಿಕೊಂಡಿದ್ದ ಗಣಪತಿ ಶಾಸ್ತ್ರಿ ಇದರಿಂದ ಧೃತಿಗೆಡದೆ ನಕಲಿ ಅಧಿಕಾರಿಯನ್ನೇ ಪ್ರಶ್ನಿಸಿದ್ದಾರೆ.
ಅಧಿಕಾರಿಯನ್ನು ಬೆದರಿಸಿ ಹಣ ಕೀಳಬಹುದೆಂದು ಬಂದಿದ್ದ ವ್ಯಕ್ತಿಯೇ ಕೊನೆಗೆ ಪೇಚಿಗೆ ಸಿಲುಕಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ತಹಶೀಲ್ದಾರ್ ಗಣಪತಿಶಾಸ್ತ್ರಿ ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
Chikkaballapur Man Poses as Lokayukta officer and investigates Thalisadar, runs when asked to show his ID card.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am