ಬ್ರೇಕಿಂಗ್ ನ್ಯೂಸ್
23-09-22 06:35 pm Bangalore Correspondent ಕ್ರೈಂ
ಬೆಂಗಳೂರು, ಸೆ.23 : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಲಯಾಳಿ ಕಿರುತೆರೆ ನಟ ಸೇರಿ ಮೂವರನ್ನು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಶಿಯಾಜ್ ಮತ್ತು ಈತನ ಸ್ನೇಹಿತರಾದ ಮೊಹಮ್ಮದ್ ಶಾಹಿದ್ ಹಾಗೂ ಮಂಗಲ್ ತೋಡಿ ಜಿತೀನ್ ಬಂಧಿತರು. ಆರೋಪಿಗಳಿಂದ 13 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಹೆಚ್ಎಸ್ಆರ್, ಕೋರಮಂಗಲ ಭಾಗದಲ್ಲಿನ ಪ್ರತಿಷ್ಠಿತ ಕಾಲೇಜುಗಳನ್ನು ಗುರಿಯಾಗಿಸಿಕೊಂಡು ಡ್ರಗ್ ವ್ಯವಹಾರ ನಡೆಸುತ್ತಿದ್ದರು. ಕೇರಳದಿಂದ ಗಾಂಜಾ ಮತ್ತು ಎಂಡಿಎಂಎ ತರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಡ್ರಗ್ ಪೆಡ್ಲರ್ ನ 1.6 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳವು ನಗರದಲ್ಲಿ ಡ್ರಗ್ ಪೆಡ್ಲರ್ ಓರ್ವನಿಗೆ ಸೇರಿದ 1.60 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸಿಸಿಬಿ ಪ್ರಕಾರ, ಆರೋಪಿ ಮಾದಕ ವಸ್ತು ದಂಧೆಯಲ್ಲಿ ತೊಡಗಿಸಿಕೊಂಡು ಚರ ಮತ್ತು ಸ್ಥಿರ ಆಸ್ತಿಗಳನ್ನು ಖರೀದಿಸಿದ್ದ. ಎನ್ಡಿಪಿಎಸ್ ಕಾಯಿದೆ 5ಎ, ಕಾಲಮ್ 68 (e) ಮತ್ತು (f) ಅಡಿಯಲ್ಲಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ ಪೆಡ್ಲರ್ನನ್ನು ಮೃತ್ಯುಂಜಯ, ಅಲಿಯಾಸ್ ಜಯಣ್ಣ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸ್ ಇನ್ಸ್ಪೆಕ್ಟರ್ ಬಿ.ಎಸ್. ಅಶೋಕ್ ಅವರು ಜುಲೈನಲ್ಲಿ ಬಂಧಿಸಿ 80 ಲಕ್ಷ ಮೌಲ್ಯದ ಹಾಶಿಶ್ ಆಯಿಲ್ ಮತ್ತು ಗಾಂಜಾ ವಶಕ್ಕೆ ಪಡೆದಿದ್ದರು.
The Karnataka police have arrested three drug peddlers, including a small screen actor in Kerala, and seized 191 grams of MDMA and 2.80 kilograms of ganja valued at Rs 13 lakh from them on Friday.The accused are identified as Siyaz, Mohammad Shahid and Mangal Thodi Jathin. All the accused are from Kerala and accused Shiyaz worked as an actor in Malayalam television.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm