ಬ್ರೇಕಿಂಗ್ ನ್ಯೂಸ್
23-09-22 06:35 pm Bangalore Correspondent ಕ್ರೈಂ
ಬೆಂಗಳೂರು, ಸೆ.23 : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಲಯಾಳಿ ಕಿರುತೆರೆ ನಟ ಸೇರಿ ಮೂವರನ್ನು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಶಿಯಾಜ್ ಮತ್ತು ಈತನ ಸ್ನೇಹಿತರಾದ ಮೊಹಮ್ಮದ್ ಶಾಹಿದ್ ಹಾಗೂ ಮಂಗಲ್ ತೋಡಿ ಜಿತೀನ್ ಬಂಧಿತರು. ಆರೋಪಿಗಳಿಂದ 13 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಹೆಚ್ಎಸ್ಆರ್, ಕೋರಮಂಗಲ ಭಾಗದಲ್ಲಿನ ಪ್ರತಿಷ್ಠಿತ ಕಾಲೇಜುಗಳನ್ನು ಗುರಿಯಾಗಿಸಿಕೊಂಡು ಡ್ರಗ್ ವ್ಯವಹಾರ ನಡೆಸುತ್ತಿದ್ದರು. ಕೇರಳದಿಂದ ಗಾಂಜಾ ಮತ್ತು ಎಂಡಿಎಂಎ ತರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಡ್ರಗ್ ಪೆಡ್ಲರ್ ನ 1.6 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳವು ನಗರದಲ್ಲಿ ಡ್ರಗ್ ಪೆಡ್ಲರ್ ಓರ್ವನಿಗೆ ಸೇರಿದ 1.60 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸಿಸಿಬಿ ಪ್ರಕಾರ, ಆರೋಪಿ ಮಾದಕ ವಸ್ತು ದಂಧೆಯಲ್ಲಿ ತೊಡಗಿಸಿಕೊಂಡು ಚರ ಮತ್ತು ಸ್ಥಿರ ಆಸ್ತಿಗಳನ್ನು ಖರೀದಿಸಿದ್ದ. ಎನ್ಡಿಪಿಎಸ್ ಕಾಯಿದೆ 5ಎ, ಕಾಲಮ್ 68 (e) ಮತ್ತು (f) ಅಡಿಯಲ್ಲಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ ಪೆಡ್ಲರ್ನನ್ನು ಮೃತ್ಯುಂಜಯ, ಅಲಿಯಾಸ್ ಜಯಣ್ಣ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸ್ ಇನ್ಸ್ಪೆಕ್ಟರ್ ಬಿ.ಎಸ್. ಅಶೋಕ್ ಅವರು ಜುಲೈನಲ್ಲಿ ಬಂಧಿಸಿ 80 ಲಕ್ಷ ಮೌಲ್ಯದ ಹಾಶಿಶ್ ಆಯಿಲ್ ಮತ್ತು ಗಾಂಜಾ ವಶಕ್ಕೆ ಪಡೆದಿದ್ದರು.
The Karnataka police have arrested three drug peddlers, including a small screen actor in Kerala, and seized 191 grams of MDMA and 2.80 kilograms of ganja valued at Rs 13 lakh from them on Friday.The accused are identified as Siyaz, Mohammad Shahid and Mangal Thodi Jathin. All the accused are from Kerala and accused Shiyaz worked as an actor in Malayalam television.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm