ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am