ಬ್ರೇಕಿಂಗ್ ನ್ಯೂಸ್
26-09-22 10:05 pm HK News Desk ಕ್ರೈಂ
ರಾಂಚಿ, ಸೆ.26 : ವಾಮಾಚಾರ ನಡೆಸುತ್ತಿದ್ದ ಶಂಕೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಗ್ರಾಮಸ್ಥರು ಮಾನವ ಮಲವನ್ನು ಸೇವಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡಿರುವ ಘಟನೆ ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೆ, ಕುಟುಂಬದ ನಾಲ್ವರಿಗೆ ಕಾದ ಕಬ್ಬಿಣವನ್ನು ಮೈಗೆ ತಾಗಿಸಿ ಚಿತ್ರಹಿಂಸೆ ನೀಡಲಾಗಿದೆ. ದುಮ್ಕಾ ಜಿಲ್ಲೆಯ ಸರಿಯಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ವರಿ ಗ್ರಾಮದಲ್ಲಿ ಘಟನೆ ನಡೆದಿದೆ. ಆರು ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಶನಿವಾರ ರಾತ್ರಿ ಮತ್ತು ಭಾನುವಾರ ಗ್ರಾಮಸ್ಥರು ಚಿತ್ರಹಿಂಸೆ ನೀಡಿದ್ದಾರೆ. ಗ್ರಾಮಸ್ಥರು ಮೊದಲು ಅವರನ್ನು ಮಾಟಗಾರ್ತಿಯರು ಎಂದು ಭಾವಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಸ್ಥರು ಬಳಿಕ ಮಾನವ ಮಲವನ್ನು ಬಾಟಲಿಯಲ್ಲಿ ತುಂಬಿ, ಅದನ್ನು ಸೇವಿಸುವಂತೆ ಕುಟುಂಬಕ್ಕೆ ಚಿತ್ರಹಿಂಸೆ ನೀಡಿದ್ದಾರೆ. ಅವರ ದೇಹದ ಭಾಗಗಳನ್ನು ಕಾದ ಕಬ್ಬಿಣದ ರಾಡ್ನಿಂದ ಸುಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಭಾನುವಾರ ಗ್ರಾಮಕ್ಕೆ ತೆರಳಿ ಸಂತ್ರಸ್ತರನ್ನು ರಕ್ಷಿಸಿದೆ.
Four members of a family, including three women, were forced to consume human excreta after they were tortured with a hot iron rod in Jharkhand’s Dumka district over allegation that they practised witchcraft, police said on Sunday.The incident happened in Aswari village in Sariyahat police station area, they said.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm