ಬ್ರೇಕಿಂಗ್ ನ್ಯೂಸ್
09-10-20 11:50 am Mangalore Correspondent ಕ್ರೈಂ
ಬಂಟ್ವಾಳ, ಅ.9: ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ದರೋಡೆ ನಡೆಸಿರುವ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ.
ಮೇಗಿನಪೇಟೆ ನಿವಾಸಿ, ಲಲಿತಾ ಎಂಬವರ ಮನೆಗೆ ನುಗ್ಗಿ ತಂಡ ಲಲಿತಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ, ಮನೆಯಲ್ಲಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಬಳಿಕ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಬೆಳಗ್ಗೆ ಜೋರಾಗಿ ಸುರಿಯುತ್ತಿರುವ ಮಳೆಯ ವೇಳೆ ಈ ಕೃತ್ಯ ನಡೆದಿದೆ. ಮನೆಯ ಹಿಂಬದಿ ಬಾಗಿಲ ಮೂಲಕ ಮಹಿಳೆ ಬೊಬ್ಬೆ ಹೊಡೆಯುತ್ತಾ ಹೊರಗಡೆ ಬಂದಿದ್ದು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
ಬಳಿಕ ಸ್ಥಳೀಯರು ಲಲಿತಾ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video :
Burglars attack woman who lives alone at Vittal Meginapete, tied up her limbs and robbed her in the early hours of Friday. Vitla police have registered the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am