ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.

ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm