ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.

ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm