ಬ್ರೇಕಿಂಗ್ ನ್ಯೂಸ್
27-09-22 05:29 pm Mangalore Correspondent ಕ್ರೈಂ
ಮಂಗಳೂರು, ಸೆ.27: ಚಿಟ್ ಫಂಡ್ ಹೆಸರಲ್ಲಿ ಹಣ ಪಡೆದು ಹತ್ತು ಲಕ್ಷ ರೂಪಾಯಿ ವಂಚನೆ ನಡೆಸಿದ್ದಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ವಿರುದ್ಧ ವ್ಯಕ್ತಿಯೊಬ್ಬರು ನಗರದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಶೋಕ ಭಟ್, ವಿದ್ಯಾ ಮತ್ತು ಪ್ರಿಯಾಂಕ ಭಟ್ ಎಂಬವರು ಸುರತ್ಕಲ್ ನಲ್ಲಿ ಫೈನಾನ್ಸ್ ಹೆಸರಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ದೂರುದಾರರಿಂದ ಪ್ರತಿ ದಿನ 1500 ರೂ.ನಂತೆ ಚಿಟ್ ಫಂಡ್ ಹೆಸರಲ್ಲಿ ಸಂಗ್ರಹ ಮಾಡುತ್ತಿದ್ದರು. ಹತ್ತು ಲಕ್ಷ ರೂಪಾಯಿ ಮೊತ್ತದ ಚಿಟ್ ಫಂಡ್ ಎಂದು ಹೇಳಿದ್ದರು.

ಹತ್ತು ಲಕ್ಷ ರೂ. ಮೊತ್ತದ ಚಿಟ್ ಫಂಡ್ ಆರೋಪಿಗಳು ಹಣ ಸಂಗ್ರಹಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆ ಸುರತ್ಕಲ್ ಬಳಿಯ ಇಡ್ಯಾದಲ್ಲಿರುವ ಕಚೇರಿಗೆ ತೆರಳಿ ದೂರುದಾರರು ಪಾಸ್ ಬುಕ್ ಅಪ್ಡೇಟ್ ಮಾಡುತ್ತಿದ್ದರು. ಆದರೆ 2021ರ ಮಾರ್ಚ್ ತಿಂಗಳಲ್ಲಿ ಚಿಟ್ ಫಂಡ್ ಕಚೇರಿಯನ್ನು ದಿಢೀರ್ ಮುಚ್ಚಲಾಗಿತ್ತು.
ಹಣ ಕೇಳಿದ್ದಕ್ಕೆ ಸ್ವಲ್ಪ ತಡವಾಗಿ ಹಣ ಹಿಂತಿರುಗಿಸುತ್ತೇವೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಈತನಕವೂ ಹಣ ನೀಡದೆ ಸತಾಯಿಸಿದ್ದಾರೆ. ಇದೇ ರೀತಿ ಸುರತ್ಕಲ್ ಪರಿಸರದ ಹಲವಾರು ಮಂದಿ ಹಣ ಕಳಕೊಂಡಿದ್ದು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
A man has filed complaint against three people accusing them of cheating Rs 10 lac due to him. In the complaint filed with CEN police, the complainant, victim of fraud said that Ashok Bhat, Vidya and Priyanka Bhat, who were doing chit fund business through a finance company at Idya village of Surathkal, had not given Rs 10 lac that is due to him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am