ಬ್ರೇಕಿಂಗ್ ನ್ಯೂಸ್
09-10-20 01:57 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 09: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಐವರನ್ನು ಶಂಕೆ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸೆ.25 ರಂದು 50 ವರ್ಷದ ಒಂಟಿ ಮಹಿಳೆಯ ಮೃತದೇಹ ಮನೆಯೊಳಗೆ ಅರೆಸುಟ್ಟ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮನೆಯ ಕರ್ಟನ್ ಮತ್ತು ಒಳಭಾಗದಲ್ಲಿ ಬೆಂಕಿ ಹಾಕಿರುವುದು ಕಂಡುಬಂದಿತ್ತು. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ದುಷ್ಕರ್ಮಿಗಳು ಪ್ರಕರಣ ತಿರುಚುವ ಯತ್ನ ಮಾಡಿದ್ದಾರೆಂಬ ಮಾಹಿತಿ ಲಭಿಸಿತ್ತು.
ಪ್ರಕರಣ ಗೊತ್ತಾಗುವ ವೇಳೆಗೆ ಮಹಿಳೆಯ ಶವ ಕೊಳೆತಿದ್ದರಿಂದ ಸೂಕ್ತ ಸುಳಿವು ಸಿಕ್ಕಿರಲಿಲ್ಲ. ಆದರೆ, ದುಷ್ಕರ್ಮಿಗಳು ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ದೋಚಿದ್ದು ಮತ್ತು ಮನೆಯೊಳಗೆ ಬೆಂಕಿ ಹಾಕಿ ಸುಟ್ಟಿದ್ದು ಪ್ರಕರಣದ ಬಗ್ಗೆ ಶಂಕೆ ಮೂಡಿಸಿತ್ತು. ಅದರಂತೆ ಪೊಲೀಸರು ಮೂರು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದರು. ತನಿಖೆಯಲ್ಲಿ ಕೃತ್ಯದಲ್ಲಿ ಪಳಗಿದ ಕೈಗಳು ಕೈಯಾಡಿಸಿರುವ ಸುಳಿವು ಲಭಿಸಿದೆ. ಶಂಕೆ ಮೇರೆಗೆ ಪರಿಸರದ ಐವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
5 accused have been held by police in connection with women being raped and killed after robbery in Konaje, Mangalore.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm