ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am