ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm