ಬ್ರೇಕಿಂಗ್ ನ್ಯೂಸ್
13-10-22 01:47 pm HK News Desk ಕ್ರೈಂ
ಕಾರ್ಕಳ, ಅ.13: ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಸುಲಿಗೆಕೋರರನ್ನ ಸಾರ್ವಜನಿಕರು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಮಹಿಳೆಯರ ಸೋಗಿನಲ್ಲಿದ್ದ ಮೂವರು ಮಂಗಳಮುಖಿಯರು ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಕೂಡಲೇ ವೃದ್ಧ ಮಹಿಳೆ ಬೊಬ್ಬೆ ಹೊಡೆದಿದ್ದು ಮೂವರು ದುಷ್ಕರ್ಮಿಗಳನ್ನು ಸಾರ್ವಜನಿಕರು ಸೆರೆಹಿಡಿದು ಕೂಡಿಹಾಕಿದ್ದಾರೆ. ಬಳಿಕ ಪೊಲೀಸರು ಆಗಮಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ದುಷ್ಕರ್ಮಿಗಳು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ನಿವಾಸಿಗಳು ಎನ್ನಲಾಗುತ್ತಿದ್ದು, ಮಂಗಳಮುಖಿಗಳಂತೆ ತೋರುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವೃದ್ಧೆ ಆಸ್ಪತ್ರೆಯಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಅವರ ಹಿಂಬದಿಯಲ್ಲಿ ಮೂವರು ಮಂಗಳಮುಖಿಯರು ನಿಂತಿದ್ದು ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಸರವನ್ನು ಕಸಿದು ಓಡಲು ಯತ್ನಿಸಿದ್ದಾರೆ. ಆಗ ವೃದ್ಧೆ ಬೊಬ್ಬೆ ಹಾಕಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಸುಲಿಗೆಕೋರರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕಾರ್ಕಳ ತಾಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರ ಸರ ಕಳ್ಳತನ ನಡೆದಿತ್ತು.
Transgenders try to snatch gold from an old woman in Karkala, three caught and thrashed by Public. The three are said to be from Manjeshwar, Kasargod.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm