ಬ್ರೇಕಿಂಗ್ ನ್ಯೂಸ್
13-10-22 01:47 pm HK News Desk ಕ್ರೈಂ
ಕಾರ್ಕಳ, ಅ.13: ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಸುಲಿಗೆಕೋರರನ್ನ ಸಾರ್ವಜನಿಕರು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಮಹಿಳೆಯರ ಸೋಗಿನಲ್ಲಿದ್ದ ಮೂವರು ಮಂಗಳಮುಖಿಯರು ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಕೂಡಲೇ ವೃದ್ಧ ಮಹಿಳೆ ಬೊಬ್ಬೆ ಹೊಡೆದಿದ್ದು ಮೂವರು ದುಷ್ಕರ್ಮಿಗಳನ್ನು ಸಾರ್ವಜನಿಕರು ಸೆರೆಹಿಡಿದು ಕೂಡಿಹಾಕಿದ್ದಾರೆ. ಬಳಿಕ ಪೊಲೀಸರು ಆಗಮಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ದುಷ್ಕರ್ಮಿಗಳು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ನಿವಾಸಿಗಳು ಎನ್ನಲಾಗುತ್ತಿದ್ದು, ಮಂಗಳಮುಖಿಗಳಂತೆ ತೋರುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವೃದ್ಧೆ ಆಸ್ಪತ್ರೆಯಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಅವರ ಹಿಂಬದಿಯಲ್ಲಿ ಮೂವರು ಮಂಗಳಮುಖಿಯರು ನಿಂತಿದ್ದು ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಸರವನ್ನು ಕಸಿದು ಓಡಲು ಯತ್ನಿಸಿದ್ದಾರೆ. ಆಗ ವೃದ್ಧೆ ಬೊಬ್ಬೆ ಹಾಕಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಸುಲಿಗೆಕೋರರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕಾರ್ಕಳ ತಾಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರ ಸರ ಕಳ್ಳತನ ನಡೆದಿತ್ತು.
Transgenders try to snatch gold from an old woman in Karkala, three caught and thrashed by Public. The three are said to be from Manjeshwar, Kasargod.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am