ಬ್ರೇಕಿಂಗ್ ನ್ಯೂಸ್
15-10-22 12:39 pm Mangalore Correspondent ಕ್ರೈಂ
ಬಂಟ್ವಾಳ, ಅ.15: ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಸರಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್ ಅವರ ಮನೆಯಲ್ಲಿ ಕಳವು ನಡೆದಿದೆ. 25 ಗ್ರಾಮ್ ಚಿನ್ನದ ಆಭರಣ ಕಳವಾಗಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಸಿಲ್ವಿಯಾ ಅವರು ಪುತ್ರಿಯ ಮನೆಗೆ ತೆರಳಿದ್ದು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ತಿಳಿದು ಕಳ್ಳರು ನುಗ್ಗಿದ್ದಾರೆ. ಕಿಟಕಿಯ ಸರಳನ್ನು ಕಟ್ಟರ್ ಮೂಲಕ ತುಂಡರಿಸಿ ಕಳ್ಳರು ಒಳನುಗ್ಗಿದ್ದರು. ಮನೆಯಲ್ಲಿ ಕಪಾಟು, ಗೋಡ್ರೆಜ್ ತಡಕಾಡಿ ಕೊನೆಗೆ 1.2 ಲಕ್ಷ ಮೌಲ್ಯದ ಎರಡು ರಿಂಗ್ ಮತ್ತು ಕಿವಿಯೋಲೆಯನ್ನು ಕಳವು ಮಾಡಿದ್ದಾರೆ. ಪುಂಜಾಲಕಟ್ಟೆ ಠಾಣೆ ಎಸ್ಐ ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಶ್ವಾನದಳವನ್ನೂ ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಿದ್ದಾರೆ. ಫಿಂಗರ್ ಪ್ರಿಂಟ್ ಸಂಗ್ರಹಿಸಿ ಫಾರೆನ್ಸಿಕ್ ವಿಭಾಗಕ್ಕೆ ಕಳಿಸಿ ಕೊಡಲಾಗಿದೆ.
An official's house was burgled and gold ornaments valued at lakhs of rupees were stolen in Olabailu of Kukkala village. A case of theft has been registered in Punjalkatte police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am