ಬ್ರೇಕಿಂಗ್ ನ್ಯೂಸ್
15-10-22 09:57 pm Bangalore Correspondent ಕ್ರೈಂ
ಬೆಂಗಳೂರು, ಅ.15: ವಿದೇಶಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಹಾಗೂ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರು ಮಹಿಳೆಯರನ್ನು ರಕ್ಷಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ಬಯ್ಯನಪಾಳ್ಯದ ಮನೆಯೊಂದರಲ್ಲಿ ಉಗಾಂಡಾ ದೇಶದ ಮೂವರು ಯುವತಿಯರು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ಅಲ್ಲದೆ, ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆಯ ಓರಾಯನ್ ಮಾಲ್ 3ನೆ ಮಹಡಿಯ ಸೇನ್ಸ್ ಸ್ಪಾದಲ್ಲಿ ನಾಲ್ವರು ಥೈಲ್ಯಾಂಡ್ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿತರನ್ನು ವಶಕ್ಕೆ ಪಡೆದು ಆರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಸೂಕ್ತ ಕ್ರಮಕ್ಕಾಗಿ ಬಾಣಸವಾಡಿ ಮತ್ತು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗಳಿಗೆ ವಿದೇಶಿ ಮಹಿಳೆಯರನ್ನು ಹಾಜರುಪಡಿಸಿದ್ದು, ಅವರು ಪಾಸ್ಪೆಫೋರ್ಟ್ ಮತ್ತು ವೀಸಾ ಹೊಂದಿರದ ಸಲುವಾಗಿ ಮುಂದಿನ ಕ್ರಮಕ್ಕಾಗಿ ಎಫ್ಆರ್ಆರ್ಒ ರವರಿಗೆ ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಲಾಗಿದೆ.
ಆರೋಪಿತರ ವಿರುದ್ಧ ಬಾಣಸವಾಡಿ ಮತ್ತು ಸುಬ್ರಹ್ಮನ್ಯನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am